HomeCoastalದಕ್ಷಿಣ ಕನ್ನಡಕ್ಕೆ ಹೊಸ ಜಿಲ್ಲಾಧಿಕಾರಿ: ಐಎಎಸ್ ರವಿಕುಮಾರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ದಕ್ಷಿಣ ಕನ್ನಡಕ್ಕೆ ಹೊಸ ಜಿಲ್ಲಾಧಿಕಾರಿ: ಐಎಎಸ್ ರವಿಕುಮಾರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯನ್ನು ನೇಮಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ರವಿಕುಮಾರ್ ಅವರು ನೂತನ ಡಿಸಿಯಾಗಲಿದ್ದಾರೆ.

ಹಿಂದಿನ ಡಿಸಿ ಕೆವಿ ರಾಜೇಂದ್ರ ಅವರ ವರ್ಗಾವಣೆ ನಂತರ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ಡಾ. ಕುಮಾರ್ ಅವರಿಂದ ನೂತನ ಡಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಎಂ ಆರ್ ರವಿಕುಮಾರ್ ಅವರು 2012ರ ಬ್ಯಾಚಿನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದು ಪ್ರಸ್ತುತ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments